ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಕನ್ನಡ ಮತ್ತು ಸಂಸ್ಕೃತ ಇಲಾಖೆ ಬಳ್ಳಾರಿ ಹಾಗೂ ವಿಜಯನಗರ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ಹಬ್ಬ ಏಕಲವ್ಯ ನಾಟಕ ಪ್ರದರ್ಶನ ಖ್ಯಾತ ರಂಗಭೂಮಿ ಕಲಾವಿದೆ ಡಾ.ನಾಗರತ್ನಮ್ಮ ಉದ್ಘಾಟಿಸಿದರು. ಮರಿಯಮ್ಮನಹಳ್ಳಿಯ ಖ್ಯಾತ ವೈದ್ಯ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಬಿ ಅಂಬಣ್ಣನವರಿಗೆ ಸಂಸ್ಥೆಯಿದ ಗೌರವಿಸಿ ಸನ್ಮಾನಿಸಲಾಯಿತು. Cultural Festival Ekalavya Nataka with Chaitanya Rural Development Educational Trust (R) Kannada and Sanskrit
Author: cgaet
ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಹೊಣೆ: ಎ.ಎಸ್.ಪಿ ಸಲೀಂಪಾಷಾ
ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮತ್ತು ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ. Directorate of Child Protection Bangalore, District Administration, G.P., Women and
ಮೂಕ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ಕೆ ಜಿಲ್ಲಾಧಿಕಾರಿ ಶ್ಲಾಘನೆ: ಎಂ ಎಸ್ ದಿವಾಕರ್
ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಹಾಗೂ ಡಣಾಯಕನಕೆರೆ ಗ್ರಾ.ಪಂ ಅಧ್ಯಕ್ಷರು ಗ್ರಾ.ಪಂ ಸದಸ್ಯರು ಮತ್ತು ದೇವಲಾಪುರ ಗ್ರಾಮಸ್ಥರ ಸಹಕಾರದೊಂದಿಗೆ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಮೂಕ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ಕೆ ಜಿಲ್ಲಾಧಿಕಾರಿ ಎಂ,ಎಸ್ ದಿವಾಕರ್ ಮತ್ತು ತಾಹಶೀಲ್ದಾರ್ ಶೃತಿ ಎಂ ಮಾಳಪ್ಪಗೌಡ ಚಾಲನೆ ನೀಡಿದರು. ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಅಧ್ಯಕ್ಷ ಭೀಮರಾಜ ಯು, ಗ್ರಾಮದ ಮುಖಂಡ ಅಶೋಕ ಭಾಗಿ ದಿನಾಂಕ; 30/03/2024 District Collector