ಕುಡಿಯುವ ನೀರಿನ ಅರವಟ್ಟಿಗೆ

ಎಸ್.ಎಲ್.ಆರ್ ಮೆಟಾಲಿಕ್ಸ್ ಮತ್ತು ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಅರವಟ್ಟಿಗೆಯನ್ನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್ ಕೃಷ್ಣನಾಯ್ಕ್ ಉದ್ಘಾಟಿಸಿದರು. ದಿನಾಂಕ: 04/04/2025. ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ನ ಕಾರ್ಯದರ್ಶಿ ಉಷಾ ಯು.ಆರ್ ಕುಡಿಯುವ ನೀರಿನ ಅರವಟ್ಟಿಗೆಯಲ್ಲಿ ನೀರು ಹಾಕುತ್ತಿರುವುದು. 05/04/2025 ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಹಾಗೂ ಎಸ್.ಎಲ್ ಆರ್ ಮೆಟಾಲಿಕ್ಸ್ ಸಹಯೋಗದಲ್ಲಿ

ಮಹಿಳೆಯರಿಗೆ ಉಚಿತ ಹೊಲಿಗೆಯಂತ್ರ ತರಬೇತಿ ಶಿಬಿರ ಉದ್ಘಾಟನೆ

22/10/2024 ರಂದು ಉಪನಾಯಕನಹಳ್ಳಿ ಗ್ರಾಮದಲ್ಲಿ ಎಸ್‌ಎಲ್‌ಆರ್ ಮೆಟಾಲಿಕ್ಸ್ ಕಂಪನಿ ಲೋಕಪ್ಪನಹೊಲ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ದೇವಲಾಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಹೊಲಿಗೆ ತರಬೇತಿ ಕೇಂದ್ರಕ್ಕೆ ಎಸ್‌ಎಲ್‌ಆರ್ ಮೆಟಾಲಿಕ್ಸ್ ಕಂಪನಿಯ ಪಿಆರ್‌ಓ ರಾಘವಾಂಕ ಹಾಗೂ ಗ್ರಾ.ಪಂ ಸದಸ್ಯರು ಚಾಲನೆ ನೀಡಿದರು.

ವರದಾಪುರ ಗ್ರಾಮದಲ್ಲಿ ಉಚಿತ ಕಂಪ್ಯೂಟರ್ ಬೇಸಿಕ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ವರದಾಪುರ ಗ್ರಾಮದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ದೇವಲಾಪುರ ಹಾಗೂ ಎಸ್.ಎಲ್.ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಉಚಿತ ಕಂಪ್ಯೂಟರ್ ಬೇಸಿಕ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನ ವಿತರಿಸಲಾಯಿತು. ದಿನಾಂಕ: 09/12/2024

ಕಂದಾಯ ಇಲಾಖೆಯ 55 ಗ್ರಾಮ ಸಹಾಯಕರಿಗೆ 5ಜಿ ಮೊಬೈಲ್ ವಿತರಣೆ

21/08/2024 ರಂದು ಎಸ್‌ಎಲ್‌ಆರ್ ಮೆಟಾಲಿಕ್ಸ್ ಕಂಪನಿ ಲೋಕಪ್ಪನಹೊಲ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ದೇವಲಾಪುರ ಇವರ ಸಹಯೋಗದಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಂದಾಯ ಇಲಾಖೆಯ 55 ಗ್ರಾಮ ಸಹಾಯಕರಿಗೆ ಸ್ಯಾಮ್‌ಸಂಗ್ ಎಫ್ 5ಜಿ ಮೊಬೈಲ್‌ಗಳನ್ನ ಉಚಿತವಾಗಿ ಶಾಸಕ ಕೆ.ನೇಮಿರಾಜ್ ನಾಯ್ಕ್ ವಿತರಣೆ ಮಾಡಿದರು.

ಜಿಲ್ಲಾದ್ಯಾಂತ ಬಾಲ್ಯ ವಿವಾಹ ತಡೆಗೆ ಕಠಿಣ ಕ್ರಮ ಜಿಲ್ಲೆಯಲ್ಲಿ 47 ಪೊಕ್ಸೊ ಪ್ರಕರಣ ದಾಖಲು: ಎಂ ಎಸ್ ದಿವಾಕರ್

ಅವರು ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಬೇಟಿ ಬಚಾವೋ ಬೇಟಿ ಪಡಾವೋ ದಶಮಾನೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ಮಿಷನ್ ಶಕ್ತಿ ಯೋಜನೆಯಡಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006,ಪೊಕ್ಸೊ ಕಾಯ್ದೆ-2012 ರ ಕುರಿತು ಆಯೋಜಿಸಿದ ಜಿಲ್ಲಾ ಮಟ್ಟದ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್

ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಿ: ಎಂ.ಎಸ್ ದಿವಾಕರ್

ಹೊಸಪೇಟೆ ನಗರದಲ್ಲಿ ಹೆಣ್ಣು ಮಕ್ಕಳ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯ ದಶಮಾನೋತ್ಸವದ ಅಂಗವಾಗಿ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ್ರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ರಕ್ಷಣೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿವೆ, ನೀವು ಅವುಗಳ ಸದುಪಯೋಗ

ಬಾಲ್ಯ ವಿವಾಹ ಜಾಗೃತಿ ಕಿರುಚಿತ್ರ ವೀಕ್ಷಣೆಗೆ ಚಾಲನೆ: ಗ್ರಾ.ಪಂ ಅಧ್ಯಕ್ಷ ಚಿನ್ನಾಪ್ರಪ್ಪ

ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ವಿಜಯನಗರ, ಜಿಲ್ಲಾ ಪಂಚಾಯಿತಿ ವಿಜಯನಗರ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯನಗರ, ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹೋಗದಲ್ಲಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ಅಧ್ಯಕ್ಷ ಭೀಮರಾಜ ಯು, ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು.

ಬಾಲ್ಯ ವಿವಾಹ ಮಾಡದೇ ಮಗುವಿಗೆ ಶಿಕ್ಷಣ ಕೊಡಿಸಿ: ಗ್ರಾ.ಪಂ ಸದಸ್ಯ ನಾಗಪ್ಪ

ವಿಜಯನಗರ: ಬಾಲ್ಯ ವಿವಾಹ ಮಾಡದೇ ಮಗುವಿಗೆ ಶಿಕ್ಷಣ ಕೊಡಿಸಿ ಎಂದು ಡಣಾಯಕನಕೆರೆ ಗ್ರಾ.ಪಂ ಸದಸ್ಯ ನಾಗಪ್ಪ ಹೇಳಿದರು. ಅವರು ಹೊಸಪೇಟೆ ತಾಲೂಕಿನ ಡಣಾಯಕನಕೆರೆ ಗ್ರಾಮದಲ್ಲಿ ಭಾನುವಾರ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯನಗರ, ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹೋಗದಲ್ಲಿ ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನಕ್ಕೆ

ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನ

ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ವಿಜಯನಗರ ಜಿಲ್ಲಾ ಪಂಚಾಯಿತಿ ವಿಜಯನಗರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯನಗರ, ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹೋಗದಲ್ಲಿ ದೇವಲಾಪುರ ಗ್ರಾಮದಲ್ಲಿ ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಡಣಾಯಕನಕೆರೆ ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷೆ ಎಲ್ ನೇತ್ರಸೂರ್ಯಪ್ರಕಾಶ, ಗ್ರಾ.ಪಂ ಸದಸ್ಯರಾದ ಕೆ.ರಮೇಶ್, ಉಪ್ಪಾರ ವೆಂಕಟೇಶ್, ಲಕ್ಷ್ಮೀದೇವಿ, ರೇಣುಕಾ ಪರಶುರಾಮ,

ಕಂಪ್ಯೂಟರ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ನಾರಾಯಣದೇವರಕೆರೆ ಗ್ರಾಮದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ದೇವಲಾಪುರ ಹಾಗೂ ಎಸ್‌ಎಲ್‌ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಭಾಗದಲ್ಲಿ ಉಚಿತ ಕಂಪ್ಯೂಟರ್ ಬೇಸಿಕ್ ತರಬೇತಿ ಪಡೆದು ಪ್ರಮಾಣ ಪತ್ರ ಸ್ವೀಕರಿಸಿದ ವಿದ್ಯಾರ್ಥಿಗಳು. ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಅಧ್ಯಕ್ಷ ಭೀಮರಾಜ ಯು, ಮರಬ್ಬಿಹಾಳ್ ಗ್ರಾ.ಪಂ ಸದಸ್ಯ ಯಮುನಪ್ಪ ಗ್ರಾಮದ ಮುಖಂಡ ನಾಗಪ್ಪ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಚೈತನ್ಯ ಗ್ರಾಮೀಣ