ಕೌಶಲ್ಯ ಅಭೀವೃದ್ಧಿಗಳಿಂದ ಮಾತ್ರ ಸ್ವಯಂ ಉದ್ಯೋಗ ಸಾಧ್ಯ: ಪ್ರವೀಣ್ ಕುಮಾರ್ ಪಾಟೀಲ್

ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಮತ್ತು ಎಸ್.ಎಲ್ ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಂಪ್ಯೂಟರ್ ತರಬೇತಿ ಶಿಬಿರಕ್ಕೆ ಮರಬ್ಬಿಹಾಳ್ ಗ್ರಾ.ಪಂ ಅಧ್ಯಕ್ಷ ಶಂಕರ್ ನಾಯ್ಕ್ ಮತ್ತು ಗ್ರಾ.ಪಂ ಸದಸ್ಯರಿಂದ ಚಾಲನೆ. ಎಸ್.ಎಲ್.ಆರ್ ಮೆಟಾಲಿಕ್ಸ್ ಕಂಪನಿಯ ಐಟಿ ವಿಭಾಗದ ಮುಖ್ಯಸ್ಥ ಪ್ರವೀಣ್ ಕುಮಾರ್ ಪಾಟೀಲ್ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಅಧ್ಯಕ್ಷ ಭೀಮರಾಜ ಯು, ಸಿಬ್ಬಂದಿಗಳಾದ ಮಲ್ಲಿಕಾರ್ಜುನ,ಮಾರುತಿ, ಕುಮಾರಿ ಭಾಗ್ಯ, ಶ್ರೀಮತಿ

ಜೀವ ಜಲ ಅಮೂಲ್ಯ ಮಿತವಾಗಿ ಬಳಸಿ: ಪಟ್ಟಣ ಪಂ ಮುಖ್ಯಧಿಕಾರಿ ಖಾಜ ಮೈನೂದ್ಧೀನ್

ಕುಡಿಯುವ ನೀರಿನ ಅರವಟ್ಟಿಗೆ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ಖಾಜ ಮೈನೂದ್ಧೀನ್ ಮತ್ತು ಪಿಎಸ್‌ಐ ಮೌನೇಶ್ ರಾಥೋಡ್ ಹಾಗೂ ಖ್ಯಾತ ವೈದ್ಯ ಡಾ.ಸೋಮೇಶ್ವರ್ ಉದ್ಘಾಟಿಸಿದರು. ಬೇಸಿಗೆ ಇರುವ ಹಿನ್ನಲೆ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಮತ್ತು ಎಸ್.ಎಲ್.ಆರ್ ಮೆಟಾಲಿಕ್ಸ್ ಇವರ ಸಹಯೋಗದಲ್ಲಿ ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ನೀರಿನ ಅರವಟ್ಟಿಗೆ 5 ಕಡೆ ನಿರ್ಮಾಣ. ದಿನಾಂಕ: 06/04/2024 Mariammamanahalli Town Panchayat Chief Officer Khaja Mainoodhin and

ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಅನಿವಾರ್ಯ: 114-ಡಣಾಪುರ ಗ್ರಾಮ ಪಂಚಾಯಿತಿ ಸದಸ್ಯ ಈಡಿಗರ ಮಂಜುನಾಥ

ಅಯ್ಯನಹಳ್ಳಿ ಗ್ರಾಮದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಹಾಗೂ ಎಸ್‌ಎಲ್‌ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ ಶಿಬಿರಕ್ಕೆ 114-ಡಣಾಪುರ ಗ್ರಾ.ಪಂ ಅಧ್ಯಕ್ಷ ಮಲ್ಲೇಶ್ ಸದಸ್ಯರು, ಪಿಡಿಒ ನೀರಳ್ಳಿ ಮಂಜುನಾಥ ಎಸ್‌ಎಲ್‌ಆರ್ ಸಿಬ್ಬಂದಿ ಹಾಗೂ ಗ್ರಾಮಸ್ಥರಿಂದ ಚಾಲನೆ. ದಿನಾಂಕ:03/03/2024 114-Danapur Village President Mallesh members, PDO Neeralli Manjunath SLR staff and villagers conducted a free computer

ಪ್ರತಿಯೊಬ್ಬರು ರಸ್ತೆ ಸಂಚಾರ ನಿಯಮಗಳನ್ನ ಪಾಲಿಸಿ ವಾಹನ ಚಲಾಯಿಸಬೇಕು: ಜಿಲ್ಲಾಎಸ್ಪಿ ಡಾ.ಶ್ರೀಹರಿಬಾಬು

ಮರಿಯಮ್ಮನಹಳ್ಳಿಯ ಜಿಟಿಟಿಸಿ ಕಾಲೇಜ್ ಮತ್ತು ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ರಸ್ತೆ ಸುರಕ್ಷತ ಸಪ್ತಾಹ” ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಎಸ್ಪಿ ಡಾ.ಶ್ರೀಹರಿಬಾಬು ದಿನಾಂಕ: 27/02/2024 District SP Dr.Srihari Babu launched the “Road Safety Week” program in collaboration with GTTC College, Mariammanahalli and Chaitanya Rural Development Educational Trust (R) Date: 27/02/2024

ಮಕ್ಕಳ ಹಕ್ಕುಗಳಿಗೆ ಪ್ರತಿಯೊಬ್ಬರು ಶ್ರಮಿಸಬೇಕಿದೆ: ಜಿಲ್ಲಾ ಎಸ್ಪಿ ಡಾ.ಶ್ರೀಹರಿಬಾಬು

ಮಕ್ಕಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಜಿ.ಪಂಚಾಯಿತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭೀವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ‘ಬಾಲನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ ) ಕಾಯ್ದೆ 2015 ತಿದ್ದುಪಡಿ 2021 ರ ಹಾಗೂ ( Adoption Regulation) 2022 ರ ಕುರಿತು ಟ್ರಾಫಿಕ್ ಪೊಲೀಸ್, ಮಕ್ಕಳ ವಿಶೇಷ ಪೊಲೀಸ್ ಘಟಕ

ಪ್ರತಿಯೊಬ್ಬ ಮಗುವಿಗೆ ಬದುಕುವ ಹಕ್ಕಿದೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಸ್ ಶ್ವೇತಾ

ಮಕ್ಕಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಜಿ.ಪಂಚಾಯಿತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈತನ್ಯ ಗ್ರಾಮೀಣ ಅಭೀವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ‘ಮಮತೆಯ ತೊಟ್ಟಿಲು ಯೋಜನೆ ವೈದ್ಯರು, ನರ್ಸ್ ಹಾಗೂ ಇತರೆ ಆಸ್ಪತ್ರೆ ಸಿಬ್ಬಂದಿಗಳಿಗೆ ಒಂದು ದಿನದ ಕಾನೂನು ತರಬೇತಿ ಕಾರ್ಯಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಸ್ ಶ್ವೇತಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ದಿನಾಂಕ:

ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಿವೈಎಸ್ಪಿ ಶರಣ ಬಸವೇಶ್ವರ

ಮಕ್ಕಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಜಿ.ಪಂಚಾಯಿತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈತನ್ಯ ಗ್ರಾಮೀಣ ಅಭೀವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ‘ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೊಕ್ಸೋ ಕಾಯ್ದೆ, ಸಾಮಾಜಿಕ ಜಾಲತಾಣ/ಸೈಬರ್ ಅಪರಾಧ ತಡೆ, ಋತು ಚಕ್ರ ನೈರ್ಮಲ್ಯ ನಿರ್ವಾಹಣೆ ಲಿಂಗತ್ವ ಸಮಾನತೆ. ಶಾಲೆಯ ಮುಖ್ಯ ಗುರುಗಳು ಮತ್ತು ಹಾಸ್ಟೆಲ್ ವಾರ್ಡನ್‌ಗಳಿಗೆ ತರಬೇತಿ ಕಾರ್ಯಗಾರ ಆಯೋಜನೆ. ದಿನಾಂಕ:06/02/2024 Directorate of

ಜನನ ಮತ್ತು ಮರಣ ನೋಂದಣಿ ಹಾಗೂ ಆಸ್ಪತ್ರೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಗಾರಕ್ಕೆ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಅವಿನಾಶ್ ಚಾಲನೆ

ಮಕ್ಕಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಜಿ.ಪಂಚಾಯಿತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈತನ್ಯ ಗ್ರಾಮೀಣ ಅಭೀವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ‘ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ-2015 ತಿದ್ದುಪಡಿ ಕಾಯ್ದೆ’ ಜನನ ಮತ್ತು ಮರಣ ನೋಂದಣಿ ಹಾಗೂ ಆಸ್ಪತ್ರೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಅವಿನಾಶ್ ಮಾತನಾಡಿದರು. ದಿನಾಂಕ:06/02/2024 Directorate of

ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ಈಶನ್ಯ ವಿಧಾನ ಪರಿಷತ್ತಿನ ಪದವಿಧರ ಕ್ಷೇತ್ರದ ಮತದಾರರ ನೊಂದಣಿ ಅಭಿಯಾನ

ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಹೊಸಪೇಟೆ ತಾಲೂಕು ಆಡಳಿತ ತಾಲೂಕು ಸ್ವೀಪ್ ಸಮಿತಿ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ದೇವಲಾಪುರ ಸಹಯೋಗದೊಂದಿಗೆ: ಈಶನ್ಯ ವಿಧಾನ ಪರಿಷತ್ತಿನ ಪದವಿಧರ ಕ್ಷೇತ್ರದ ಮತದಾರರ ನೊಂದಣಿ ಅಭಿಯಾನ. ಬಿಎಂಎಂ ಇಸ್ಪಾತ್ ಲಿಮಿಟೆಡ್ 114-ಡಣಾಪುರ ಗ್ರಾಮದ ಕರ್ಖಾನೆಯಲ್ಲಿ ಕರ್ನಾಟಕ ಈಶನ್ಯ ವಿಧಾನ ಪರಿಷತ್ತಿನ ಪದವಿಧರ ಕ್ಷೇತ್ರದ ಮತದಾರರ ನೊಂದಣಿ ಅಭಿಯಾನದಲ್ಲಿ ಹೊಸಪೇಟೆಯ ಕೃಷಿ ಇಲಾಖೆ ಜಂಟಿ ಉಪನರ‍್ದೇಶಕ ವಾಮದೇವ ಕೊಳ್ಳಿ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಅನಿವಾರ್ಯ ಬಿ.ವಿ ಪಾಟೀಲ್

ಇಂದಿನ ಯುಗದಲ್ಲಿ  ಕಂಪ್ಯೂಟರ್ ಶಿಕ್ಷಣ ಅನಿವಾರ್ಯವಾಗಿದ್ದು ಪ್ರತಿಯೊಬ್ಬರಿಗೂ ಕಂಪೂಟರ್ ಶಿಕ್ಷಣ ಅತ್ಯಗತ್ಯವಾಗಿದೆ ಎಂದು ಎಸ್.ಎಲ್.ಆರ್ ಮೆಟಾಲಿಕ್ಸ್  ಲಿಮಿಟೇಡ್ ವಾಣಿಜ್ಯ ವಿಭಾಗದ ಮುಖ್ಯಸ್ಥ ಹಾಗೂ ಉಪಾಧ್ಯಕ್ಷ ಬಿ.ವಿ ಪಾಟೇಲ್ ಹೇಳಿದರು. ಹಗರಿಬೊಮ್ಮನಹಳ್ಳಿ ತಾಲೂಕಿನ ಲೋಕಪ್ಪನಹೊಲ ಗ್ರಾಮದಲ್ಲಿ ಸೋಮವಾರ ಎಸ್.ಎಲ್.ಆರ್ ಮೆಟಾಲಿಕ್ಸ್ ಲಿಮೀಟೆಡೆ  ಹಾಗೂ ಚೈತನೈ ಗ್ರಾಮೀಣ ಅಭಿವೃದ್ದಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಕಂಪ್ಯೂಟರ್ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. BV Patel, Head of Commercial Department