ಅವರು ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಬೇಟಿ ಬಚಾವೋ ಬೇಟಿ ಪಡಾವೋ ದಶಮಾನೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ಮಿಷನ್ ಶಕ್ತಿ ಯೋಜನೆಯಡಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006,ಪೊಕ್ಸೊ ಕಾಯ್ದೆ-2012 ರ ಕುರಿತು ಆಯೋಜಿಸಿದ ಜಿಲ್ಲಾ ಮಟ್ಟದ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್
Women & Child improvement
ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಿ: ಎಂ.ಎಸ್ ದಿವಾಕರ್
ಹೊಸಪೇಟೆ ನಗರದಲ್ಲಿ ಹೆಣ್ಣು ಮಕ್ಕಳ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯ ದಶಮಾನೋತ್ಸವದ ಅಂಗವಾಗಿ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ್ರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ರಕ್ಷಣೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿವೆ, ನೀವು ಅವುಗಳ ಸದುಪಯೋಗ
ಬಾಲ್ಯ ವಿವಾಹ ಜಾಗೃತಿ ಕಿರುಚಿತ್ರ ವೀಕ್ಷಣೆಗೆ ಚಾಲನೆ: ಗ್ರಾ.ಪಂ ಅಧ್ಯಕ್ಷ ಚಿನ್ನಾಪ್ರಪ್ಪ
ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ವಿಜಯನಗರ, ಜಿಲ್ಲಾ ಪಂಚಾಯಿತಿ ವಿಜಯನಗರ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯನಗರ, ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹೋಗದಲ್ಲಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ಅಧ್ಯಕ್ಷ ಭೀಮರಾಜ ಯು, ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು.
ಬಾಲ್ಯ ವಿವಾಹ ಮಾಡದೇ ಮಗುವಿಗೆ ಶಿಕ್ಷಣ ಕೊಡಿಸಿ: ಗ್ರಾ.ಪಂ ಸದಸ್ಯ ನಾಗಪ್ಪ
ವಿಜಯನಗರ: ಬಾಲ್ಯ ವಿವಾಹ ಮಾಡದೇ ಮಗುವಿಗೆ ಶಿಕ್ಷಣ ಕೊಡಿಸಿ ಎಂದು ಡಣಾಯಕನಕೆರೆ ಗ್ರಾ.ಪಂ ಸದಸ್ಯ ನಾಗಪ್ಪ ಹೇಳಿದರು. ಅವರು ಹೊಸಪೇಟೆ ತಾಲೂಕಿನ ಡಣಾಯಕನಕೆರೆ ಗ್ರಾಮದಲ್ಲಿ ಭಾನುವಾರ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯನಗರ, ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹೋಗದಲ್ಲಿ ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನಕ್ಕೆ
ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನ
ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ವಿಜಯನಗರ ಜಿಲ್ಲಾ ಪಂಚಾಯಿತಿ ವಿಜಯನಗರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯನಗರ, ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹೋಗದಲ್ಲಿ ದೇವಲಾಪುರ ಗ್ರಾಮದಲ್ಲಿ ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಡಣಾಯಕನಕೆರೆ ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷೆ ಎಲ್ ನೇತ್ರಸೂರ್ಯಪ್ರಕಾಶ, ಗ್ರಾ.ಪಂ ಸದಸ್ಯರಾದ ಕೆ.ರಮೇಶ್, ಉಪ್ಪಾರ ವೆಂಕಟೇಶ್, ಲಕ್ಷ್ಮೀದೇವಿ, ರೇಣುಕಾ ಪರಶುರಾಮ,
ಮಕ್ಕಳ ಹಕ್ಕುಗಳಿಗೆ ಪ್ರತಿಯೊಬ್ಬರು ಶ್ರಮಿಸಬೇಕಿದೆ: ಜಿಲ್ಲಾ ಎಸ್ಪಿ ಡಾ.ಶ್ರೀಹರಿಬಾಬು
ಮಕ್ಕಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಜಿ.ಪಂಚಾಯಿತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭೀವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ‘ಬಾಲನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ ) ಕಾಯ್ದೆ 2015 ತಿದ್ದುಪಡಿ 2021 ರ ಹಾಗೂ ( Adoption Regulation) 2022 ರ ಕುರಿತು ಟ್ರಾಫಿಕ್ ಪೊಲೀಸ್, ಮಕ್ಕಳ ವಿಶೇಷ ಪೊಲೀಸ್ ಘಟಕ
ಪ್ರತಿಯೊಬ್ಬ ಮಗುವಿಗೆ ಬದುಕುವ ಹಕ್ಕಿದೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಸ್ ಶ್ವೇತಾ
ಮಕ್ಕಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಜಿ.ಪಂಚಾಯಿತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈತನ್ಯ ಗ್ರಾಮೀಣ ಅಭೀವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ‘ಮಮತೆಯ ತೊಟ್ಟಿಲು ಯೋಜನೆ ವೈದ್ಯರು, ನರ್ಸ್ ಹಾಗೂ ಇತರೆ ಆಸ್ಪತ್ರೆ ಸಿಬ್ಬಂದಿಗಳಿಗೆ ಒಂದು ದಿನದ ಕಾನೂನು ತರಬೇತಿ ಕಾರ್ಯಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಸ್ ಶ್ವೇತಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ದಿನಾಂಕ:
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಿವೈಎಸ್ಪಿ ಶರಣ ಬಸವೇಶ್ವರ
ಮಕ್ಕಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಜಿ.ಪಂಚಾಯಿತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈತನ್ಯ ಗ್ರಾಮೀಣ ಅಭೀವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ‘ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೊಕ್ಸೋ ಕಾಯ್ದೆ, ಸಾಮಾಜಿಕ ಜಾಲತಾಣ/ಸೈಬರ್ ಅಪರಾಧ ತಡೆ, ಋತು ಚಕ್ರ ನೈರ್ಮಲ್ಯ ನಿರ್ವಾಹಣೆ ಲಿಂಗತ್ವ ಸಮಾನತೆ. ಶಾಲೆಯ ಮುಖ್ಯ ಗುರುಗಳು ಮತ್ತು ಹಾಸ್ಟೆಲ್ ವಾರ್ಡನ್ಗಳಿಗೆ ತರಬೇತಿ ಕಾರ್ಯಗಾರ ಆಯೋಜನೆ. ದಿನಾಂಕ:06/02/2024 Directorate of
ಜನನ ಮತ್ತು ಮರಣ ನೋಂದಣಿ ಹಾಗೂ ಆಸ್ಪತ್ರೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಗಾರಕ್ಕೆ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಅವಿನಾಶ್ ಚಾಲನೆ
ಮಕ್ಕಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಜಿ.ಪಂಚಾಯಿತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈತನ್ಯ ಗ್ರಾಮೀಣ ಅಭೀವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ‘ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ-2015 ತಿದ್ದುಪಡಿ ಕಾಯ್ದೆ’ ಜನನ ಮತ್ತು ಮರಣ ನೋಂದಣಿ ಹಾಗೂ ಆಸ್ಪತ್ರೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಅವಿನಾಶ್ ಮಾತನಾಡಿದರು. ದಿನಾಂಕ:06/02/2024 Directorate of
ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಹೊಣೆ: ಎ.ಎಸ್.ಪಿ ಸಲೀಂಪಾಷಾ
ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮತ್ತು ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ. Directorate of Child Protection Bangalore, District Administration, G.P., Women and